ಬಿ.ಎಲ್.ಡಿ.ಇ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ರೇಬಿಸ್ ದಿನಾಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ , ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಸೋಮವಾರ ವಿಶ್ವ ರೇಬೀಸ್ ದಿನ ಆಚರಿಸಲಾಯಿತು.ಈ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಅಗದತಂತ್ರ ವಿಭಾಗದಿಂದ ಏರ್ಪಡಿಸಲಾಗಿದ್ದು ಜನಸಾಮಾನ್ಯರಲ್ಲಿ ರೇಬಿಸ್ ವೈರಾಣು ಹರಡುವ ವಿಧಾನ, ರೋಗ ಪೀಡಿತ ಸಾಕಿದ ನಾಯಿಗಳಿಂದ ಹಾಗೂ ಬೀದಿ ನಾಯಿಗಳಿಂದ ಕೆಲವು ಬಾರಿ ಎದುರಾಗುವ ಪ್ರಾಣಾಪಾಯದ ಕುರಿತು ಜನಜಾಗೃತಿ ಅಭಿಯಾನ ನಡೆಸಲಾಯಿತು. ಈ ಅಭಿಯಾನದಲ್ಲಿ ಮಹಾವಿದ್ಯಾಲಯದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು…

Read More

ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು‌ 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More