ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು‌ 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More