ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ…

Read More