ಬಿಎಲ್ ಡಿಇ ಆಸ್ಪತ್ರೆಗೆ ದೇಹದಾನ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 26: ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು, ಸಿಂದಗಿ ತಾಲೂಕಿನ‌ ಹಂದಿಗನೂರು ಗ್ರಾಮದ ಮಹಾದೇವಪ್ಪ ಗುರುಬಸಪ್ಪ ಮುಳವಾಡ(82) ಅವರ ಮೃತದೇಹವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.82 ವರ್ಷದ ಮಹಾದೇವಪ್ಪ ಗುರುಬಸಪ್ಪ ಮುಳವಾಡ ಅವರು ಏಪ್ರಿಲ್ 24 ರಂದು ಶುಕ್ರವಾರ ನಿಧನರಾಗಿದ್ದು. ಮೃತರ ಇಚ್ಛೆಯಂತೆ ಕುಟುಂಬಸ್ಥರು ದೇಹದಾನ ಮಾಡಿದ್ದಾರೆ.ಈ‌ ಸಂದರ್ಭದಲ್ಲಿ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್. ಎಸ್. ಬುಲಗೌಡ ಅವರು ಪಾರ್ಥಿವ ಶರೀರ ಸ್ವೀಕರಿಸಿ ಕುಟುಂಬಸ್ಥರಿಗೆ ಕೃತಜ್ಞತೆ…

Read More

ಗೊಳಸಾರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 13: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ…

Read More

ಡಿ. 19ರಂದು ಬಿಎಲ್ ಡಿಇ ಡೀಮ್ಡ್ ವಿವಿ ಘಟಿಕೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ…

Read More

ಬಿ. ಎಲ್. ಡಿ. ಇ. ಎಫ್. ಎಂ ರೆಡಿಯೋ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ಶಿಕ್ಷಣ, ಆರೋಗ್ಯ, ಸಮಾಜ ಸೇವೆಯ ಮೂಲಕ ಮನೆಮಾತಾಗಿರುವ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಇದೀಗ ಮಾಧ್ಯಮ ಕ್ಷೇತ್ರಕ್ಕೂ ಮುಂದಡಿ ಇಟ್ಟಿದೆ. ಜಿಲ್ಲೆಯ ಜನರಿಗೆ ಎಫ್. ಎಂ. ರೇಡಿಯೂ ಮೂಲಕ ಮತ್ತಷ್ಟು ಹತ್ತಿರವಾಗಲು ಸಂಸ್ಥೆ ಈಗ ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ಸಮುದಾಯ ರೇಡಿಯೋ ಕೇಂದ್ರ ಪ್ರಾರಂಭಿಸಿದೆ.ರೈತರು, ಮಹಿಳೆಯರು, ಯುವಕರು ಹಾಗೂ ಸಮಾಜದ ನಾನಾ ಸ್ತರದ ಜನರನ್ನು ಕೇಂದ್ರೀಕರಿಸಿ ಅನೇಕ ಕಾರ್ಯಕ್ರಮಗಳನ್ನೂ ಈ ಬಾನುಲಿ ಕೇಂದ್ರ ಸಿದ್ಧಪಡಿಸಿದ್ದು, ಇದೇ ಡಿಸೆಂಬರ್ 7…

Read More

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 2:‌ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು‌ ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.‌ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ…

Read More