BLDE
ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನ
National Unity Day at BLDE Deemed University’s Law College
ನಾಲ್ವರು ವಿದ್ಯಾರ್ಥಿಗಳಿಗೆ ಸಂಶೋಧನೆ ಅನುದಾನ ಮಂಜೂರು
Research grants have been sanctioned for four students.
ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 2: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಮಹಾತ್ಮಾ ಗಾಂಧಿಯವರ 156ನೇ ಮತ್ತು ಲಾಲ ಬಹಾದ್ದೂರ ಶಾಸ್ತ್ರಿಯವರ 121ನೇ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ, ಡಾ. ಅರುಣ ಚಂ.ಇನಾಮದಾರ ಅವರು ಗಾಂಧಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಬಳಿಕ ಮಾತನಾಡಿದ ಅವರು, ಗಾಂಧಿಯವರು ಸತ್ಯ ಮತ್ತು ಅಹಿಂಸೆ ತತ್ವಗಳ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರ ಸತ್ಯ ಮತ್ತು ಅಹಿಂಸೆ ತತ್ವಗಳನ್ನು ಜೀವನದಲ್ಲಿ…
ಬಿ.ಎಲ್.ಡಿ.ಇ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ರೇಬಿಸ್ ದಿನಾಚರಣೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 29: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ , ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ಸೋಮವಾರ ವಿಶ್ವ ರೇಬೀಸ್ ದಿನ ಆಚರಿಸಲಾಯಿತು.ಈ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಅಗದತಂತ್ರ ವಿಭಾಗದಿಂದ ಏರ್ಪಡಿಸಲಾಗಿದ್ದು ಜನಸಾಮಾನ್ಯರಲ್ಲಿ ರೇಬಿಸ್ ವೈರಾಣು ಹರಡುವ ವಿಧಾನ, ರೋಗ ಪೀಡಿತ ಸಾಕಿದ ನಾಯಿಗಳಿಂದ ಹಾಗೂ ಬೀದಿ ನಾಯಿಗಳಿಂದ ಕೆಲವು ಬಾರಿ ಎದುರಾಗುವ ಪ್ರಾಣಾಪಾಯದ ಕುರಿತು ಜನಜಾಗೃತಿ ಅಭಿಯಾನ ನಡೆಸಲಾಯಿತು. ಈ ಅಭಿಯಾನದಲ್ಲಿ ಮಹಾವಿದ್ಯಾಲಯದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು…
ಬಿಎಲ್ ಡಿಇ ಆಯುರ್ವೇದ ಕಾಲೇಜಿನಲ್ಲಿ ಉಚಿತ ಕಾಯ ಚಿಕಿತ್ಸೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಸೆಪ್ಟೆಂಬರ 26 ಮತ್ತು 27 ರಂದು ಎರಡು ದಿನಗಳ ಕಾಲ ಉಚಿತ ತಪಾಸಣೆ ಶಿಬಿರ ನಡೆಯಲಿದೆ.ಈ ಶಿಬಿರದಲ್ಲಿ ಸ್ಥೂಲ ಕಾಯ (obesity) ಕುರಿತು ಉಚಿತ ತಪಾಸಣೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಮೊಬೈಲ್: 9343877670 ಅಥವಾ ಆಸ್ಪತ್ರೆಯ ಮೊಬೈಲ್: 9513397413 ಗೆ ಸಂಪರ್ಕಿಸುತೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ…
ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…
ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…
ಬಿಎಲ್ ಡಿಇ ಆಸ್ಪತ್ರೆಯಲ್ಲಿ ನೇರ ಆರೋಗ್ಯ ಚಿಕಿತ್ಸೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ARK) ಯೋಜನೆ ಅಡಿಯಲ್ಲಿ ರೋಗಿಗಳು (AB-ArK) ಪ್ಯಾಕೇಜ್ ಗಳಲ್ಲಿ 900 (3A) ಕೋಡ್ ಗಳು ಮತ್ತು 254 (2B) ಕೋಡ್ ಗಳಲ್ಲಿ ಬರುವ ಕಾಯಿಲೆಗಳಿಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಂದ ಶಿಫಾರಸು ಇಲ್ಲದೇ ನೇರವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.ಈ ಮುಂಚೆ ಈ ಸ್ಕೀಂ ನಡಿ ನವಜಾತ…


