ಬಿಎಲ್ ಡಿಇ ಡೀಮ್ಡ್ ವಿವಿಗೆ ರ‍್ಯಾಂಕ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 8: ದೇಶದ ಹೆಸರಾಂತ ನಿಯತಕಾಲಿಕ ಔಟಲುಕ್-ಐಸಿಎಆರ್‌ಇ ನಡೆಸಿದ ವಿಶ್ವವಿದ್ಯಾಲಯ ರ‍್ಯಾಂಕ್ ಕಿಂಗ್ – 2025ರ ಸಮೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ‍್ಯಾಂಕ್(Rank) ಪಡೆದಿದೆ.ದೇಶದ 15 ಖಾಸಗಿ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ 4ನೇ ‌ರ‍್ಯಾಂಕ್(Rank), ದೇಶದ 25 ಮಲ್ಟಿ-ಡಿಸಿಪ್ಲಿನರಿ ಡೀಮ್ಡ್ ವಿವಿಗಳಲ್ಲಿ 10ನೇ ‌ರ‍್ಯಾಂಕ್(Rank), ಹಾಗೂ ದೇಶದ 15 ಡೀಮ್ಡ್ ವಿವಿ ನ್ಯಾಶನಲ್ ಎಮಿನನ್ಸ್ ವಿಭಾಗದಲ್ಲಿ 10ನೇ ರ‍್ಯಾಂಕ್ (Rank) ಪಡೆಯುವ ಮೂಲಕ ಗಮನ ಸೆಳೆದಿದೆ.ವಿವಿಯ ಈ ಸಾಧನೆಗೆ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More

ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

Read More

ಶಸ್ತ್ರ ಚಿಕಿತ್ಸೆ ಗಾಯ ಗುಣಪಡಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….

Read More

ಬಿ.ಎಲ್. ಡಿ. ಇ ಡೀಮ್ಡ್ ವಿವಿಯಲ್ಲಿ ಗುರು ಪೂರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ‌ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ….

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More