ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More

ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….

Read More

ಬಿ.ಎಲ್. ಡಿ. ಇ ಡೀಮ್ಡ್ ವಿವಿಯಲ್ಲಿ ಗುರು ಪೂರ್ಣಿಮೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 10:ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಗುರುವಾರ ಗುರು ಪೂರ್ಣಿಮೆ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿವಿಯ ಗಣ್ಯರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ‌ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ….

Read More

ಚರ್ಮರೋಗಗಳ ಉಚಿತ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ,ಜು.೯: ಬಿ. ಎಲ್. ಡಿ. ಇ ಸಂಸ್ಥೆಯ ಎ. ವಿ. ಎಸ್ ಆಯುರ್ವೇದ ಮಹಾವಿದ್ಯಾಲಯದ ವಿಶ್ವಚರ್ಮ ಆರೋಗ್ಯ ದಿನದ ಅಂಗವಾಗಿ ಜುಲೈ ೧೧ ಮತ್ತು ೧೨ರಂದು ನಾನಾ ರೀತಿಯ ಚರ್ಮ ರೋಗಗಳ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಎರಡು ದಿನಗಳ ಈ ಶಿಬಿರದಲ್ಲಿ ಚರ್ಮರೋಗದ ಲಕ್ಷಣಗಳಾದ ಮೊಡವೆ, ಭಂಗು, ಇಸುಬು, ಗಜಕರ್ಣ ಮುಂತಾದ ದೀರ್ಘ ಕಾಲಿನ ಸಮಸ್ಯೆಗಳ ಉಚಿತ ತಪಾಸಣೆ ನಡೆಯಲಿದೆ. ಚರ್ಮರೋಗದ ಸಮಸ್ಯೆ ಇರುವವರು ಈ ಉಚಿತ ತಪಾಸಣೆ ಶಿಬಿರದ ಪ್ರಯೋಜನ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ…

Read More