ಆ. 29ರಂದು ಮಧುಮೇಹ ಜಾಗೃತಿ ಜಾಥಾ

ಸಪ್ತಸಾಗರ ವಾರ್ತೆ ವಿಜಯಪುರ, ಆ. 26: ನಗರದ ಪ್ರತಿಷ್ಠಿತ ಬಿ.ಎಲ್.ಡಿ.‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಆ. 29 ರಂದು ಶುಕ್ರವಾರ ಮಧುಮೇಹ ಜಾಗೃತಿ ಜಾಥಾ ನಡೆಯಲಿದೆ.ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಈ ಜಾಗೃತಿ ಜಾಥಾ ನಡೆಯಲಿದೆ. ಸಕ್ಕರೆ ಕಾಯಿಲೆ ಹಲವು ರೋಗಗಳ ತವರಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅನೇಕ ಜನ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅವರೆಲ್ಲರಲ್ಲಿ ಆರೋಗ್ಯದ ಜಾಗೃತಿಯನ್ನು ಉಂಟು ಮಾಡಲು ಈ…

Read More

ಎಲ್ಲರಿಗಿಂತಲೂ ಗುರು ಪರಮ ಶ್ರೇಷ್ಠ: ಕಡ್ಲಿಮಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 11: ಹರ ಮುನಿದರೆ ಕಾಯುವ ಗುರು ಎಲ್ಲರಿಗಿಂತ ಪರಮ ಶ್ರೇಷ್ಠನಾಗಿದ್ದಾನೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.ಗುರುವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್(CBSE) ಶಾಲೆಯಲ್ಲಿ ನಡೆದ ಗುರು ಪೂರ್ಣಮೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜಗತ್ತಿನಲ್ಲಿ ತಾಯಿ ಮತ್ತು ಗುರು ಮಾತ್ರ ನಿಷ್ಕಲ್ಮಶವಾದ ಪ್ರೀತಿ ಕೊಡಬಲ್ಲರು. ತಾಯಿ ಮತ್ತು ಗುರುವಿನ ಋಣದಿಂದ ಹೊರಬರಲು ಸಾಧ್ಯವಿಲ್ಲ. ಗುರುವಾದವರು. ನಿಷ್ಪಕ್ಷಪಾತವಾಗಿರಬೇಕು. ಧನಾತ್ಮಕ ಮನೋಭಾವ ಹೊಂದಿರಬೇಕು….

Read More