
ಭುಗಿಲು ಪುಸ್ತಕ ಲೋಕಾರ್ಪಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…