ವಿಜಯಪುರದ ರಂಗಭೂಮಿ ಮತ್ತು ಸಿನಿಮಾ ಕಲಾವಿದೆ ‘ಗೋಹಾರ್ ಬಾಯಿ ಕರ್ನಾಟಕಿ ‘ ಪುಸ್ತಕ ಬೆಂಗಳೂರಲ್ಲಿ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 5:ಕರ್ನಾಟಕ ಸಾಹಿತ್ಯ ಅಕಾಡಮಿಯ ಮಹಿಳಾ ಮುನ್ನಡೆಯ ಪುಸ್ತಕಗಳಲ್ಲಿ ವಿಜಯಪುರದ ಸಾಹಿತಿ ಮೋಹನ ಕಟ್ಟಿಮನಿಯವರು ರಚಿಸಿದ ಹೆಸರಾಂತ ರಂಗಭೂಮಿ ಮತ್ತು ಸಿನಿಮಾ ಅಭಿನೆತ್ರಿ ‘ಗೋಹಾರ್ ಬಾಯಿ ಕರ್ನಾಟಕಿ ‘ ಅವರ ಪುಸ್ತಕವನ್ನು 05-06-2026 ರಂದು ಬೆಂಗಳೂರಿನ ನಯನಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು.ರಾಷ್ಟ್ರದ ರಂಗಭೂಮಿ ಇತಿಹಾಸದಲ್ಲಿ ದಂತಕತೆಯಾದ ‘ ಗೋಹಾರ್ ಬಾಯಿ ‘ ದುರಂತ ನಾಯಕಿ ರಂಗಭೂಮಿಯ ಮೇಲೆ ಲಕ್ಷಾಂತರ ಜನರ ಹೃದಯದಲ್ಲಿ ಉಳಿದ ಈ ಕಲಾವಿದೆ ಇತಿಹಾಸ ನಿರ್ಮಿಸಿದ್ದರೂ ಇತಿಹಾಸದ ಪುಟಗಳಲ್ಲಿ ಇವರು ಉಳಿದಿರಲಿಲ್ಲ…

Read More

ಭುಗಿಲು ಪುಸ್ತಕ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರದಲ್ಲಿ ಮರುಮುದ್ರಿತ “ಭುಗಿಲು” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಮತ್ತು ಮುಖ್ಯ ವಕ್ತಾರರಾಗಿ ಭುಗಿಲು ಪುಸ್ತಕದ ಸಂಪಾದಕೀಯ ಮಂಡಳಿಯ ಸದಸ್ಯರಾದ ದು.ಗು.ಲಕ್ಷ್ಮಣ ಅವರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಕೃಷ್ಣಾ ಜೋಷಿ ಅವರು ಉಪಸ್ಥಿತರಿದ್ದರು.ಇಂದಿರಾಗಾಂಧಿ ನೇತೃತ್ವದ ಸರ್ಕಾರ ಸಂವಿಧಾನದ ಆಶಯವನ್ನೆ ಧೂಳೀಪಟ ಮಾಡಿ ದೇಶಾದ್ಯಂತ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಿದರೆಂದು ತಿಳಿಸಿದರು.ಮುಖ್ಯ ಅತಿಥಿಗಳಾದ…

Read More