ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಡಿ.2:“ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಉಪಾಹಾರ ಕೂಟದ ಬಳಿಕ ಶಿವಕುಮಾರ್ ಅವರು ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದರು.“ನಾನು ಮುಖ್ಯಮಂತ್ರಿಗಳನ್ನು…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More