ಕೊಲೆ ಆರೋಪಿಗಳಿಬ್ಬರ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ನಿನ್ನೆಯಷ್ಟೇ ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ…

Read More

ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ: ನಗರದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಬುಧವಾರ ಸಂಜೆ ನಡೆದಿದೆ.ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.ಅಪರಿಚಿತ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕನ ಹತ್ಯೆಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ…

Read More