ಯೋಗ ಶಿಕ್ಷಕ ಪ್ರಕಾಶ ಚವ್ಹಾಣಗೆ ಕಂಚಿನ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ನಗರ ಹೊರವಲಯದ ಬೇಗಂ ತಲಾಬ್ ತಾಂಡಾ ನಿವಾಸಿ, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಹಿರಿಯರ ರಾಷ್ಟ್ರೀಯ ಯೋಗ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡು ಕಂಚಿನ ಪದಕ ಗಳಿಸಿದ್ದಾರೆ.ಮೈಸೂರಿನಲ್ಲಿ ಅಕ್ಟೋಬರ್ 9 ರಿಂದ 12 ರವರೆಗೆ ಯೋಗ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 50ನೇ ಹಿರಿಯರ ರಾಷ್ಟ್ರೀಯ ಯೋಗ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.ಈ…

Read More