ಇದು ಬಜೆಟ್ ಅಲ್ಲ, ಕೇವಲ ಘೋಷಣಾ ಪತ್ರ: ಉಮೇಶ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 6:ಒಳ ಮೀಸಲಾತಿ ವಿಷಯವಾಗಿ ಯಾವ ಸೂಕ್ತ ನಿರ್ಧಾರವನ್ನು ಪ್ರಸಕ್ತ ಬಜೆಟ್ ವೇಳೆಯಲ್ಲಿ ಕೈಗೊಳ್ಳದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ, ಇದು ಬಜೆಟ್ ಆಗಿರದೇ ಕೇವಲ ಘೋಷಣಾ ಪತ್ರವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಸಮಾಧಾನ ಹೊರಹಾಕಿದ್ದಾರೆ.ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಳ ಮೀಸಲಾತಿ ಜಾರಿಯ ಬಗ್ಗೆ ಯಾವ ನಿರ್ಧಾರವನ್ನು ಪ್ರಕಟಿಸದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ಅನ್ಯಾಯ…

Read More

ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More

ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್: ಮಖಣಾಪೂರ ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಆಗಿದೆ ಎಂದು ನಾಗಠಾಣ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಶಿವಾನಂದ ಮಖಣಾಪೂರ ಪ್ರತಿಕ್ರಿಯೆ ನೀಡಿದ್ದಾರೆ.ಕೇಂದ್ರ ಬಜೆಟ್ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ಪೂರಕವಾಗಿದೆ ಎಂದಿದ್ದಾರೆ.ಚಿನ್ನ, ಬೆಳ್ಳಿ ದರ ಇಳಿಕೆ, ಕ್ಯಾನ್ಸರ್ ಚಿಕಿತ್ಸೆ ಅಗ್ಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ,…

Read More

ಸರ್ವೇ ಜನ ಸುಖಿನೋ ಭವಂತು ಬಜೆಟ್: ಕಾರಜೋಳ ಪ್ರತಿಕ್ರಿಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಸರ್ವೇ ಜನ ಸುಖಿನೋ ಭವಂತು ಎಂಬ ಆಶಯದ ಪ್ರತೀಕವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತ, ಕಾರ್ಮಿಕ, ಮಹಿಳಾ ಸಬಲೀಕರಣ, ಯುವ ಶಕ್ತಿಗೆ ಉತ್ತೇಜನ ನೀಡುವ ಮೂಲಕ ಎಲ್ಲರೂ ಸುಖವಾಗಿರಲು ಬೇಕಾಗುವ ನಿಟ್ಟಿನಲ್ಲಿ ಅನೇಕ ಮಹತ್ವದ ಕಾರ್ಯಯೋಜನೆ ರೂಪಿಸಲಾಗಿದೆ.ಮೂಲ ಸೌಕರ್ಯಗಳ ಪ್ರಗತಿಗೆ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಅನುದಾನಕ್ಕೆ ಒಪ್ಪಿಗೆ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 19: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ…

Read More

ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ:ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…

Read More