ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ನೆನೆಗುದಿಗೆ: ರೈತ ಸಂಘ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 : ಬೂದಿಹಾಳ : ಪೀರಾಪೂರ ಏತ ನೀರಾವರಿ ಯೋಜನೆಯ ಬಾಕಿ ಉಳಿದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಧರಣಿ ಸಂದರ್ಭದಲ್ಲಿ ನೀಡಿದ ಭರವಸೆ ಕೇವಲ ಮೂಗಿಗೆ ತುಪ್ಪ ಸವರಿ ಹೋದಂತಾಗಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಇವರು ಕೇವಲ ಭರವಸೆ ನೀಡುತ್ತಾ ರೈತರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಸಚಿವರ ವಿರುದ್ಧ…

Read More