ಟಿಪ್ಪರ್ – ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ: ಮಹಿಳೆ ಸೇರಿ ಮೂವರ ಸಾವು
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 16:ಟಿಪ್ಪರ್ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟು ಇತರ ಹತ್ತು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ.ಟಿಪ್ಪರ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.ಟಿಪ್ಪರ್ ನಲ್ಲಿದ್ದ ಚಾಲಕ ಹಾಗೂ ಆತನ ಪತ್ನಿ ಮತ್ತು ಸರ್ಕಾರಿ ಬಸ್ ಚಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.ಟಿಪ್ಪರ್ ಚಾಲಕ ಅಶೋಕ ಉಟಗಿ ಹಾಗೂ ಪತ್ನಿ ರಾಧಾಬಾಯಿ…


