ಸಾರವಾಡ ಗ್ರಾಮಕ್ಕೆ ಕಡ್ಡಾಯವಾಗಿ ಬಸ್ ನಿಲುಗಡೆಗೆ ಆದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ-ಬಬಲೇಶ್ವರ ಮಾರ್ಗದಲ್ಲಿ ಬರುವ ಸಾರವಾಡ ಗ್ರಾಮಕ್ಕೆ ಸಾಮಾನ್ಯ, ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ನಿಲುಗಡೆ ನೀಡಿ ಕಾರ್ಯಾಚರಣೆ ಮಾಡುವ ಕುರಿತು ಮೇಲಾಧಿಕಾರಿಗಳು ಆದೇಶ ನೀಡಿದ್ದಾರೆ .ಸಾರವಾಡ ಗ್ರಾಮ ಪಂಚಾಯತಿ ಅಧ್ಯಕ್ಷರ ಮನವಿ ಪತ್ರದ ಮೂಲಕ ಸಾರವಾಡ ಗ್ರಾಮಕ್ಕೆ ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ನಿಲುಗಡೆ ಮಾಡುವಂತೆ ಮೇಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ಆದೇಶ ನೀಡಿದ್ದರೂ ಚಾಲಕರು ಹಾಗೂ ನಿರ್ವಾಹಕರು ಸಾರವಾಡ ಗ್ರಾಮಕ್ಕೆ ಬಸ್ ನಿಲುಗಡೆ ಮಾಡದೆ…

Read More

ಬಸ್ ಪಲ್ಟಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ಸಂಭವಿಸಿದೆ.ಸಿಂದಗಿಯಿಂದ ಹೊನ್ನಳ್ಳಿಗೆ ತೆರಳುತ್ತಿದ್ದ ಬಸ್ ಹದಗೆಟ್ಟ ರಸ್ತೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣ ಹಾನಿಯಾಗಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More