ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಿಲ್ಲ :ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ‌ ಮರುಸಮೀಕ್ಷೆ ಕುರಿತು ಸೌಹಾರ್ದಯುತ ಚರ್ಚೆ ನಡೆದಿದೆ ಹೊರತು ಯಾವುದೇ ರೀತಿ ಗದ್ದಲ, ಗೊಂದಲ ಉಂಟಾಗಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಮೇಜು ಗುದ್ದಿ ಮಾತನಾಡಿದ್ದೇನೆ. ಪೇಪರ್ ಹರಿದು ಹಾಕಲಾಗಿದೆ. ಸಭೆಯಲ್ಲಿ ಸೌಹಾರ್ದಯುತವಾಗಿ ಚರ್ಚೆ ನಡೆದಿದೆ. ಸಚಿವ…

Read More

ಒಳ ಮೀಸಲಾತಿ ಕುರಿತು ಸಚಿವ ಸಂಪುಟ ನಿರ್ಧಾರ: ಆಮ್ ಆದ್ಮಿ ಪಾರ್ಟಿ ಸ್ವಾಗತ

ಸಪ್ತಸಾಗರ ವಾರ್ತೆ, ಆ. 20:ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಈ ನಿರ್ಧಾರವು ಎಡಗೈ-ಬಲಗೈ ಸಮುದಾಯಗಳಿಗೆ ಶೇ. 6 ರಷ್ಟು ಹಾಗೂ ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪ್ರಶ್ಯ ಗುಂಪುಗಳಿಗೆ ಶೇ. 5 ರಷ್ಟು ಮೀಸಲಾತಿಯನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಚಿವ ಸಂಪುಟದ…

Read More

ಡಿಜಿಟಲ್ ಫಾರ್ಮೆಟ್ ನಲ್ಲಿ ಮತದಾರ ಪಟ್ಟಿ ನೀಡುವ ವ್ಯವಸ್ಥೆ ಆಗಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 9:45 ದಿನಗಳಲ್ಲಿಯೇ ಮತದಾರರ ಪಟ್ಟಿ ಡಿಲೀಟ್ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮತದಾರರ ಪಟ್ಟಿಯಲ್ಲಿ ಗೋಲ್ ಮಾಲ್ ಮಾಡಲಾಗಿದೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.ಈಗಾಗಲೇ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿಯ ಗೋಲ್ ಮಾಲ್ ಕುರಿತು ಹೇಳಿದ್ದಾರೆ.ರಾಜ್ಯದಲ್ಲಿ ನಿನ್ನೆ ಸಮಾವೇಶದಲ್ಲಿಯೂ ಈ ವಿಚಾರ ಪ್ರಸ್ತಾಪವಾಗಿದೆ. ಮಹದೇವಪುರದಲ್ಲಿ…

Read More

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಯೋಜನೆ : ವಿಜಯಪುರ ಸಂಪುಟ ಸಭೆಯಲ್ಲಿ ಚರ್ಚೆ: ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27 :ಶಾಲಾ ಮಕ್ಕಳಿಗೆ ಆರೋವರ್ಧಕವಾಗಿರುವ ಒಣದ್ರಾಕ್ಷಿ ವಿತರಣೆ ಕುರಿತು ವಿಜಯಪುರದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಜವಳಿ, ಕೃಷಿ ಮಾರುಕಟ್ಟೆ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ.ಭಾನುವಾರ ನಗರದಲ್ಲಿ ಮಹಾರಾಷ್ಟ್ರದ ಪುಣೆಯ ರಾಷ್ಟ್ರೀಯ ದ್ರಾಕ್ಷಿ ಬೆಳೆಗಾರರ ಮಹಾಮಂಡಳ, ರಾಷ್ಟ್ರೀಯ ದ್ರಾಕ್ಷಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ದ್ರಾಕ್ಷಿ ಹಾಗೂ ಒಣದ್ರಾಕ್ಷಿ ಉತ್ಪಾದನೆಯಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು…

Read More