ಹಳ್ಳ-ಕೊಳ್ಳ ಒತ್ತುವರಿ ತೆರವುಗೊಳಿಸಿ, ಸಹಕರಿಸಿ: ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಬಬಲೇಶ್ವರ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ಹಳ್ಳ-ಕೊಳ್ಳಗಳು ಒತ್ತುವರಿಯಾಗಿವೆ. ರೈತರು ಸ್ವಯಂ ಪ್ರೇರಣೆಯಿಂದ ಹಳ್ಳ ಒತ್ತುವರಿ ತೆರುವುಗೊಳಿಸಬೇಕು. ಅಲ್ಲಿ ಬೆಳೆದಿರುವ ಗಿಡ-ಗಂಟಿ ತೆಗೆದು ಸಹಕರಿಸಿದರೆ ಹಳ್ಳ ತುಂಬಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟದ ಹೊಳೆಯನ್ನೇ ಹರಿಸುವೆ ಎಂದು ಬೃಹತ್‌ ಮತ್ತು ಮಧ್ಯಮ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಬಬಲೇಶ್ವರ ತಾಲೂಕಿನ ನಿಡೋಣಿ- ಯಕ್ಕುಂಡಿ-ನಾಗರಾಳ- ಕುಮಠೆ-ಅರ್ಜುಣಗಿ…

Read More