ಕ್ಯಾಂಪಸ್ ಸಂದರ್ಶನ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆಯ್ಕೆ.

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 13: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್.‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ, ಎಂ.ಬಿ.ಎ. ವಿಭಾಗದಲ್ಲಿ ನಾನಾ ಕಾರ್ಪೋರೇಟ್‌ ಕಂಪನಿಗಳು ನಡೆಸಿದ ಕ್ಯಾಂಪಸ್‌ ಸಂದರ್ಶನದಲ್ಲಿ ಕಾಲೇಜಿನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾನಾ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.ಕುಮಾರ ಅಭಿಷೇಕ ಬಿಲ್ಲದ, ಕಾವ್ಯಾ ಹಿರೇಮಠ ಅವರು ಪುಣೆಯ ಡಿಸೈನ್‌ ಕರ್ವ ಟೆಕ್ನಾಲಜಿ ಕಂಪನಿಗೆ ಆಯ್ಕೆಯಾದರೆ, ನಿವೇದಿತಾ ತೊಂಡಿಹಾಳ, ಸಚೀನ ಪಟ್ಟಣಶೆಟ್ಟಿ, ಬಸವರಾಜ ದಡ್ಡಿಮನಿ, ಅರುಣ ಮೊಪಗಾರ ಅವರು ಜಿಕ್ಸಿಸ್‌…

Read More