ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕೆ ಸೂಕ್ತ ನಿರ್ಧಾರ:ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 19:ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ಬಗ್ಗೆ ಬಿ ಫಾರಂ ಯಾರಿಗೆ ದೊರೆಯುತ್ತದೆ ಎಂಬುದನ್ನು ತಿಳಿದುಕೊಂಡು ಪ್ರಚಾರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿಬಿಜೆಪಿ ಪಕ್ಷದಿಂದದಾವಣಗೆರೆಗೆ ಶ್ರೀನಿವಾಸ ಹಾಗೂ ಬಾಗಲಕೋಟೆಗೆ ವೀರಣ್ಣ ಚರಂತಿಮಠ ಅಭ್ಯರ್ಥಿ ಘೋಷಣೆ ಕುರಿತು ಪ್ರಚಾರದ ಬಗ್ಗೆ ಅವರು ನಗರದಲ್ಲಿ ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ನಮ್ಮ ಅವಶ್ಯಕತೆ ಕುರಿತು…

Read More

ಯುವನಿಧಿ ಅಭ್ಯರ್ಥಿಗಳು ಕೌಶಲ್ಯ ತರಬೇತಿಗೆ ನೋಂದಾಯಿಸಿಕೊಳ್ಳಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6: ಯುವನಿಧಿ ಯೋಜನೆಯಡಿ ನೊಂದಾಯಿಸಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಹಾಗೂ ಪಡೆದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿಯನ್ನು ಪಡೆಯಲು kaushalkar.com ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ತರಬೇತಿ ಪಡೆಯಲು ನೋಂದಾಯಿಸಿಕೊಳ್ಳಬೇಕು. ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದರಿಂದ ಪ್ರಸ್ತುತ ತಾವು ಪಡೆಯುತ್ತಿರುವ ನಿರುದ್ಯೋಗ ಭತ್ಯೆ ಯಾವುದೇ ಕಾರಣಕ್ಕಾಗಿ ಸ್ಥಗಿತಗೊಳ್ಳವುದಿಲ್ಲ ಮತ್ತು ಈ ಕುರಿತು ಅಭ್ಯರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ,…

Read More

ಕಾನೂನ ಪದವಿ ಪಡೆದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.ಅರ್ಜಿ ಸಲ್ಲಿಸಲು…

Read More