ಕಾರ್ ಸರ್ವಿಸ್ ಸೆಂಟರ್ ಮಾಲೀಕನಿಗೆ ರೂ.5 ಲಕ್ಷ ನೆರವು
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 9: ನಗರದ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್ ಮಾಲೀಕ ಹನುಮಂತ ಕನಮಡಿ ಅವರಿಗೆ ಸೋಮವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವೈಯಕ್ತಿಕವಾಗಿ ರೂ.5 ಲಕ್ಷ ಸಹಾಯಧನ ನೀಡಿದರು.ನಗರದ ರಾಷ್ಟ್ರೀಯ ಹೆದ್ದಾರಿ- 50 ರಲ್ಲಿರುವ ಎಚ್.ಎಂ.ಕೆ ಕಾರ್ ಸರ್ವಿಸ್ ಸೆಂಟರ್ ದಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಎರಡು ದಿನಗಳ ಹಿಂದೆ ಸರ್ವಿಸ್ ಸೆಂಟರ್ ಗೆ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.5 ಲಕ್ಷ ನೀಡುವುದಾಗಿ ಘೋಷಿಸಿದ್ದರು. ಅದರಂತೆ…


