ಮೆಡಿಕಲ್ ಕಾಲೇಜ್ : ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಡಿ. 3: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಬುಧವಾರ 77ನೇ ದಿನಕ್ಕೆ ಕಾಲಿಟ್ಟಿದೆ.ಡಿಸೆಂಬರ್ 1 ರಂದು ವಿಜಯಪುರ ನಗರದಲ್ಲಿ ನಡೆದ ಜನಾಕ್ರೋಶ ಮೆರವಣಿಗೆ ಸಂಪೂರ್ಣ ಯಶಸ್ವೀಯಾಗಿದ್ದು, ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಮೆರವಣಿಗೆಯಲ್ಲಿ ಸಚಿವರ, ಶಾಸಕರ ಪ್ರತಿಕೃತಿ ದಹನ ಮಾಡಿದ ಹಿನ್ನಲೆ ಇಂದು ಪಿಂಡ ಪ್ರದಾನ ಮಾಡಲು ಮುಂದಾದಾಗ, ಪೊಲೀಸ್ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಒತ್ತಡಕ್ಕೆ ಹೋರಾಟಗಾರರು ಖಂಡಿಸಿದ್ದಾರೆ.ವಿಜಯಪುರ ಜಿಲ್ಲೆಯ ಜನತೆಯ…


