ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ, ದೆಹಲಿ, ಸೆ. 21:“ರಾಜ್ಯ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಯಾರಿಗೂ ಸಂಶಯ ಬೇಡ. ಇದು ಕೇವಲ ಜಾತಿಗಳ ಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ. ಜನರಿಗೆ ನೆರವಾಗುವ ಸಮೀಕ್ಷೆ. ಇದರ ಬಗ್ಗೆ ಎಲ್ಲಾ ಸಮುದಾಯದವರು ಎಚ್ಚೆತ್ತುಕೊಂಡು, ಇದರ ಉಪಯೋಗ ಪಡೆಯಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.“ಜಾತಿಗಣತಿ ವಿಚಾರವಾಗಿ ಕ್ರೈಸ್ತ ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗ ಕೈಬಿಡಲು ನಿರ್ಧರಿಸಿದೆ. ಈ ಮಧ್ಯೆ…

Read More

ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ: ಯತ್ನಾಳ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ರಾಜ್ಯ ಸರ್ಕಾರದ ಜಾತಿ ಗಣತಿ ಸೋನಿಯಾ ಗಾಂಧಿ ಅಣತಿಯಂತೆ ನಡೆಯುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ.ವಿಜಯಪುರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ,ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ ಮಾಡಿದ್ದಾರೆ. ಇವೆಲ್ಲ ಸೋನಿಯಾ ಗಾಂಧಿ ಕೊಟ್ಟಿರುವ ಹೊಸ ಹೊಸ ನಾಮಾವಳಿ ಎಂದರು.ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಹಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆನ್ನುತ್ತಾರೆ.ಈ ಹಿನ್ನಲೆ ಜಾತಿ ವರ್ಗೀಕರಣ ಮಾಡಿದ್ದಾರೆ. ಇವೆಲ್ಲಾ ಜಾತಿಗಳು ನಮ್ಮ ದೇಶದಲ್ಲಿ ಅಷ್ಟೇ…

Read More

ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಆ 31:ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ…

Read More