ಕಾವೇರಿ ಜಲವಿವಾದಕ್ಕೆ ಶಾಶ್ವತ ಪರಿಹಾರ ನೀಡಿ : ಆಲಮಟ್ಟಿ ಎತ್ತರ ಹೆಚ್ಚಳ, ಮಹಾದಾಯಿ ಯೋಜನೆ ತ್ವರಿತಗೊಳಿಸಲು ರೈತ ಭಾರತ ಪಕ್ಷ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.14:ಕಾವೇರಿ ಜಲವಿವಾದವನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ರಾಜ್ಯದ ರೈತರ ಹಿತ ಕಾಪಾಡಬೇಕು. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕಾಮಗಾರಿಗೆ ವೇಗ ನೀಡುವುದರೊಂದಿಗೆ ಕಳಸಾ-ಬಂಡೂರಿ ಮಹಾದಾಯಿ ಯೋಜನೆಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಗ್ರಹಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿರುವ ಅವರು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು…

Read More