ಸಂಭ್ರಮದಿಂದ ನಡೆದ ರಾಯರ ಉತ್ತಾರಾರಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಗುರು ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಲ್ಲಿನ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಗುರು ರಾಯರ ಆರಾಧನಾ ಮಹೋತ್ಸವವು ಮಂಗಳವಾರ ಉತ್ತಾರಾರಾಧನೆ ಮೂಲಕ ಸಂಪನ್ನಗೊಂಡಿತು.ಬೆಳಗ್ಗೆ ಸುಪ್ರಭಾತ, ವಿವಿಧ ಅರ್ಚಕರ ನೇತೃತ್ವದಲ್ಲಿ ರಥಾಂಗ ಹವನ, ಶ್ರೀಹರಿ-ವಾಯುಸ್ತುತಿ ಪುನಶ್ಚರಣ, ಶ್ರೀಗುರುಸ್ತೋತ್ರ ಅಷ್ಟೋತ್ತರ ಶತಃಪಠಣಪೂರ್ವಕ ಶ್ರೀಗುರುಸಾರ್ವಭೌಮರಿಗೆ 108 ಕಲಶದಿಂದ ವಿವಿಧ ಹಣ್ಣು ಹಂಪಲಗಳ ಕ್ಷೀರಾಭಿಷೇಕ ಹಾಗೂ ಮಹಾಪಂಚಾಮೃತಾಭಿಷೇಕ ನೆರವೇರಿಸಲಾಯಿತು.ನಂತರ ಶ್ರೀಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ…

Read More