ನಾಗಠಾಣದಲ್ಲಿ ಶ್ರೀ ಭೀರದೇವರ, ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವ
The grand fair and festival of Shri Bhiradevara and Shri Paramananda Devara is being celebrated at Nagathan.
The grand fair and festival of Shri Bhiradevara and Shri Paramananda Devara is being celebrated at Nagathan.
ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಇಂದು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಹೆಣ್ಣು ಮಕ್ಕಳಾದ ಅನುಶ್ರೀ- ಶ್ರೀನಿಧಿ ಬಂಡೆ, ಸಮೃದ್ಧಿ-ದೀಪಾ,ಭಾಗ್ಯ-ಸನ್ನಿಧಿ ಅವರು ಪರಸ್ಪರ ಸಿಹಿ ಹಂಚಿಕೊಂಡು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವನ್ನು ಆಚರಿಸಿದರು.ಹೆಣ್ಣು ಎಂದರೆ ಮನೆಯ ಬೆಳಕು. ಹುಟ್ಟಿನಿಂದ ಸಾಯುವ ತನಕ ವಿವಿಧ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವವಳು. ಜಗದ ಸೃಷ್ಟಿಕರ್ತೆಯೇ ಅವಳಾಗಿರುವಾಗ ಆಕೆ ಇಲ್ಲದೆ ಜೀವಿಸುವುದು ಕಷ್ಟದಾಯಕ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದು…
ಸಪ್ತಸಾಗರ ವಾರ್ತೆ ವಿಜಯಪುರ,ಅ. 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳ ಸಹಯೋದಲ್ಲಿ ಅಕ್ಟೋಬರ್ 04ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…
ಸಪ್ತಸಾಗರ ವಾರ್ತೆ ವಿಜಯಪುರ, ಸೆ.30: ನಗರದ ಮನಗೂಳಿ ರಸ್ತೆಯ ಇಬ್ರಾಹಿಂಪುರದಲ್ಲಿ ನಾಡದೇವಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಮಲ್ಲಿಕಾರ್ಜುನ ಆದಿಶಕ್ತಿ ಯುವಕ ಮಂಡಳಿ ವತಿಯಿಂದ ಸೋಮವಾರ ರಾತ್ರಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಲಾ ಸಿಂಚನ ಮೆಲೋಡಿಸ್ ತಂಡದ ಕಲಾವಿದರಾದ ಗೋಪಾಲ ಹೂಗಾರ, ಗೋಪಾಲ ಇಂಚಗೇರಿ, ಮಲ್ಲು ಮುದ್ದೇಬಿಹಾಳ, ಮ್ಯೂಜಿಕ್ ಮೈಲಾರಿ, ಲಕ್ಷ್ಮೀ ಬಿಜಾಪುರ, ಶ್ರೀಶೈಲ ಜುಮನಾಳ, ಗಾಯಕ ಕೃಷ್ಣಾ ಅವರು ಪ್ರಸಿದ್ಧ ಜಾನಪದ ಹಾಗೂ ದೇಶಭಕ್ತಿಯ ಹಾಡುಗಳನ್ನು ಹಾಡಿ, ಹಾಸ್ಯ ಚಟಾಕಿಗಳನ್ನು ಹಾರಿಸಿ ಜನಮನ ರಂಜಿಸಿದರು.ಡಾನ್ಸರ್ ಪೂಜಾ ಡಿಕೆಡಿ…
ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಗುರು ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಲ್ಲಿನ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಗುರು ರಾಯರ ಆರಾಧನಾ ಮಹೋತ್ಸವವು ಮಂಗಳವಾರ ಉತ್ತಾರಾರಾಧನೆ ಮೂಲಕ ಸಂಪನ್ನಗೊಂಡಿತು.ಬೆಳಗ್ಗೆ ಸುಪ್ರಭಾತ, ವಿವಿಧ ಅರ್ಚಕರ ನೇತೃತ್ವದಲ್ಲಿ ರಥಾಂಗ ಹವನ, ಶ್ರೀಹರಿ-ವಾಯುಸ್ತುತಿ ಪುನಶ್ಚರಣ, ಶ್ರೀಗುರುಸ್ತೋತ್ರ ಅಷ್ಟೋತ್ತರ ಶತಃಪಠಣಪೂರ್ವಕ ಶ್ರೀಗುರುಸಾರ್ವಭೌಮರಿಗೆ 108 ಕಲಶದಿಂದ ವಿವಿಧ ಹಣ್ಣು ಹಂಪಲಗಳ ಕ್ಷೀರಾಭಿಷೇಕ ಹಾಗೂ ಮಹಾಪಂಚಾಮೃತಾಭಿಷೇಕ ನೆರವೇರಿಸಲಾಯಿತು.ನಂತರ ಶ್ರೀಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ…