ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More

ಕನಕ ಪಬ್ಲಿಕ್ ಶಾಲೆಯಲ್ಲಿ ಸ್ನೇಹಿತರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3: ಭಾರತದಲ್ಲಿ ಸ್ನೇಹಿತರ ದಿನಾಚರಣೆಯನ್ನು ಆಗಸ್ಟ್ ತಿಂಗಳ ಮೊದಲ ಭಾನುವಾರದೆಂದು ಆಚರಿಸಲಾಗುತ್ತದೆ, ಸ್ನೇಹ ಎಂಬುದು ಪದಗಳಿಗೆ ನಿಲುಕದೆ ಇರುವ ಸಂಬಂಧ, ನಂಬಿಕೆ ಮತ್ತು ವಿಶ್ವಾಸದ ಪ್ರತಿಕವೇ ಸ್ನೇಹ, ಜೀವಕ್ಕೆ ಜೀವ ಕೊಡುವ ಸ್ನೇಹ ಆದರ್ಶವಾದದ್ದು, ನಂಬಿದವರಿಗೆ ಮೋಸ ಮಾಡುವುದು ದ್ರೋಹ ಬಗೆಯುವವನು ಎಂದಿಗೂ ಸ್ನೇಹಿತನಾಗಲಾರ ಅವನು ಮಿತ್ರದ್ರೋಹಿ, ಅಂತ ಸ್ನೇಹ ನಮ್ಮದಾಗಬಾರದು. ಕೃಷ್ಣ ಕುಚಲ, ರಾಮ -ಸುಗ್ರಿ, ಕರ್ಣ ದುರ್ಯೋಧನರ ಸ್ನೇಹದಂತ ಶ್ರೇಷ್ಠ ಗೆಳೆತನ ಇದ್ದರೆ ಗೆಳೆತನಕ್ಕೊಂದು ಬೆಲೆ ಎಂದು ಸಾಹಿತಿ, ಪ್ರೊ….

Read More

ಮನೆಯಲ್ಲಿ ಹಾಲೆರೆದ ನಾಗಠಾಣದ ಮಹಿಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗ ದೇವನಿಗೆ ಹಲವು ವಿಧದ ಉಂಡೆಗಳು, ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಬಂಡೆ ಕುಟುಂಬದ…

Read More

ವಿಜಯಪುರ ಸೈನಿಕ ಶಾಲೆಯಲ್ಲಿಕಾರ್ಗಿಲ್ ವಿಜಯ ದಿವಸ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 26:ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವವನ್ನು ನಗರದ ಸೈನಿಕ ಶಾಲೆ ಆವರಣದಲ್ಲಿ ಶನಿವಾರ ಆಚರಿಸಲಾಯಿತು.ಇಂದು ನಮ್ಮ ದೇಶಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶಕ್ಕಾಗಿ ಜೀವ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯಕ್ಕೆ ಗೌರವ ಸಲ್ಲಿಸಲು ಪ್ರತಿ ವರ್ಷ ಜುಲೈ 26 ರಂದು ‘ಕಾರ್ಗಿಲ್ ವಿಜಯ ದಿವಸ್’ ವನ್ನು ಆಚರಿಸಲಾಗುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ…

Read More