ಏಕರೂಪ ಮಾಸಾಶನ ಪದ್ಧತಿ ಜಾರಿಗೆ ಆಗ್ರಹಿಸಿ ಹಿರಿಯ ಪತ್ರಕರ್ತರ ಸಮಾವೇಶ ಕೇಂದ್ರ ಸರ್ಕಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ತಿರುವನಂತಪುರಂ, ಆ. 29:ದೇಶದ ಎಲ್ಲಾ ರಾಜ್ಯಗಳ ಹಿರಿಯ ನಿವೃತ್ತ ಪತ್ರಕರ್ತರಿಗೆ ಏಕರೂಪದ ಮಾಸಾಶನ ಪದ್ಧತಿಯನ್ನು ರೂಪಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಷ್ಟ್ರೀಯ ಹಿರಿಯ ಪತ್ರಕರ್ತರ ಒಕ್ಕೂಟವು ಸಮ್ಮೇಳನದಲ್ಲಿ ಒತ್ತಾಯಿಸಿತು.ಆಗಸ್ಟ್ 19, 20 ಹಾಗೂ 21ರಂದು ಕೇರಳ ರಾಜಧಾನಿ ತಿರುವನಂತನಪುರಂ ವಿ ಪ್ರತಾಪ ಚಂದ್ರನ್ ನಗರದಲ್ಲಿ ನಡೆದ ಹಿರಿಯ ಪತ್ರಕರ್ತರ ಪ್ರಪ್ರಥಮ ರಾಷ್ಟ್ರೀಯ ಸಮ್ಮೇಳನದಲ್ಲಿ ಒಕ್ಕೊರಲಿನ ನಿರ್ಣಯ ಅಂಗೀಕರಿಸಲಾಯಿತು.ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇರಳ ಮುಖ್ಯಮಂತ್ರಿ ಪೀಣರಾಯಿ ವಿಜಯನ್, ಅತಿ ಹೆಚ್ಚು ಹಿರಿಯ ಪತ್ರಕರ್ತರಿಗೆ ಮಾಶಾಸನ ನೀಡುತ್ತಿರುವ ರಾಜ್ಯ…

Read More

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 26:ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ…

Read More

ಗೋಧಿ ದಾಸ್ತಾನು ಮಿತಿ ನಿಗದಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನಿರ್ದೇಶಕರ ಜೂನ್ 2ರ ಪತ್ರದ ಮೇರೆಗೆ ಮುಕ್ತ ಮಾರುಕಟ್ಟೆಯ ಸಗಟುದಾರರಿಗೆ 3 ಸಾವಿರ ಮೆಟ್ರಿಕ್ ಟನ್, ರಿಟೇಲರಗಳಿಗೆ 10 ಸಾವಿರ ಮೆಟ್ರಿಕ್ ಟನ್ ಹಾಗೂ ಉತ್ಪಾದಕರಿಗೆ ಅವರ ಉತ್ಪಾದನಾ ಸಾಮರ್ಥ್ಯದ ಶೇ. 70ರಷ್ಟು ಗೋಧಿ ದಾಸ್ತಾನು ಮಿತಿಯನ್ನು 31-03-2026ರವರೆಗೆ ನಿಗದಿ ಪಡಿಸಲಾಗಿದೆ.ಜಿಲ್ಲೆಯ ಗೋಧಿ ಸಗಟು ವ್ಯಾಪಾರಸ್ಥರು, ರಿಟೇಲರ್ಸ್ ಹಾಗೂ ಗೋಧಿ ಉತ್ಪಾದನೆ ಮಾಡುವವರು ತಮ್ಮಲಿರುವ ಗೋಧಿ ದಾಸ್ತಾನಿನ ಮಾಹಿತಿಯನ್ನು ತುರ್ತಾಗಿ…

Read More