ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಯೋಗ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಏಳು ದಿನಗಳಿಂದ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳಿಗಾಗಿ ಡಾ. ಬಿ.ಎಂ. ಪಾಟೀಲ್ ಗುರೂಜಿಯವರ ನೇತೃತ್ವದಲ್ಲಿ ಸಂತಸದ ಕಾರ್ಯಕ್ರಮ ಮತ್ತು ಸುದರ್ಶನ ಕ್ರಿಯೆ ಶಿಬಿರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಡಾ. ಎಂ.ಎಸ್. ಮಾಳಿ, ಆರೋಗ್ಯಕರ ಜೀವನಕ್ಕೆ ಮನಸ್ಸಿನ ಶಾಂತಿ ಅತ್ಯಗತ್ಯವಾಗಿದೆ. ಮನಸ್ಸು…

Read More