ಸಕಾಲಕ್ಕೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ಮನಗೂಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಇಒ ಭೇಟಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 18:ಪ್ರತಿ ರೋಗಿಗೂ ಸಮರ್ಪಕ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಸಕಾಲಕ್ಕೆ ನೀಡಬೇಕು. ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದರು.ಮನಗೂಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಮವಾರ ದಿಢೀರ್‌ ಭೇಟಿ ನೀಡಿ, ಕೇಂದ್ರದ ಕಾರ್ಯನಿರ್ವಹಣೆ ಹಾಗೂ ಸೇವೆಗಳ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಅವರು ಈ ಸೂಚನೆ ನೀಡಿದರು.ಔಷಧ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಅವಶ್ಯಕ…

Read More

ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಸಿಇಓ ರಿಷಿ ಆನಂದ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್ 2 ಅನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸುತ್ತಿದ್ದು, ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಈ ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವದ ಕುರಿತು ಜಾಗೃತಿ ಮೂಡಿಸುವ…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 7: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರ್ ಗಳನ್ನು…

Read More