ಶ್ವಾನ ಆರೈಕೆ ಕೇಂದ್ರ ಕಟ್ಟಡಕ್ಕೆ ರಾಜ್ಯಸಭಾ ಸದಸ್ಯೆ ಡಾ.ಸುಧಾಮೂರ್ತಿ ಭೂಮಿಪೂಜೆ
Rajya Sabha member Dr. Sudha Murthy performed the groundbreaking ceremony for the dog care center building.
Rajya Sabha member Dr. Sudha Murthy performed the groundbreaking ceremony for the dog care center building.
ಸಪ್ತಸಾಗರ ವಾರ್ತೆ,ವಿಜಯಪುರ,ಆ. 3: ಶ್ರೀ ಗುರುಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಆ..೫ ರಿಂದ ೯ ರ ವರೆಗೆ ಶ್ರೀ ಗುರುರಾಯರ ಮಹಿಮೆ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.ಪಂಡಿತ ಡಾ. ಕೃಷ್ಣಾಚಾರ್ಯ ಕಾಖಂಡಕಿ ಅವರು ಪ್ರತಿದಿನ ಸಂಜೆ ೬ ಗಂಟೆಯಿಂದ ೭ ಗಂಟೆ ವರೆಗೆ ಶ್ರೀಮಠದಲ್ಲಿ ಪ್ರವಚನ ಹೇಳಲಿದ್ದಾರೆ.ಸದ್ಭಕ್ತರು ಪ್ರವಚನದ ಲಾಭ ಪಡೆದುಕೊಳ್ಳುವಂತೆ ಶ್ರೀಮಠದ ವಿಚಾರಣಾಕರ್ತಾ ಗೋಪಾಲ ನಾಯಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.