ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More

ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿ- ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ…

Read More