ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 9: ಗ್ರಾಮೀಣ ಬಡ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸಲು ಬಿ.ಎಲ್.ಡಿ.ಇ ಆರೋಗ್ಯ ವಾಹಿನಿ ಕಾರ್ಯ ನಿರ್ವಹಿಸಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾನಿಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಕಾಲೇಜು ಹಾಗೂ ಸಂಶೋಧನೆ ಕೇಂದ್ರದಲ್ಲಿ ಎರಡು ನೂತನ ಆರೋಗ್ಯ ವಾಹಿನಿ ಬಸ್ ಸೇವೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ…

Read More

ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….

Read More