ಚೆಸ್ ಸ್ಪರ್ಧೆ: ಅಂಜುಮನ್ ಕಾಲೇಜ್ ಗೆ ತೃತೀಯ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 28:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಬೆಂಗಳೂರು ಕಾನೂನು ಕಾಲೇಜಿನಲ್ಲಿ ಮಾ. 26ರಂದು ಅಂತರ ಕಾಲೇಜು ಚೆಸ್ ಸ್ಪರ್ಧೆ ಜರುಗಿತು.ಈ ಸ್ಪರ್ಧೆಯಲ್ಲಿ ಅಂಜುಮನ್ ಕಾನೂನು ಮಹಾವಿದ್ಯಾಲಯ, ವಿಜಯಪುರದಿಂದ ಐದು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ತಂಡದ ನಾಯಕ ಸಮೀರ್ ಖಾಜಿ, ಅಮೀರ್ ಕೊರ್ತಿ, ಪ್ರದೀಪ್ ಬಾಲಗನೂರ್, ಆನಂದ್ ಕಾಳಗಿ ಹಾಗೂ ದ್ಯಾಮಣ್ಣ ಸುಭಾನಪ್ಪರ್ ಇದ್ದರು.ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ನಿರ್ದೇಶಕ ಟಿ.ಎಸ್. ಕೂಡಗಿ ಅವರು ಕಾರ್ಯ ನಿರ್ವಹಿಸಿದರು. ಈ ಸ್ಪರ್ಧೆಯಲ್ಲಿ ವಿವಿಧ…

Read More

ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More