ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More

ನಾಳೆ ಇಂಡಿಗೆ ಸಿಎಂ, ಡಿಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ,ಜು.13:ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಜು. 14 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಆಗಮಿಸಲಿರುವ ಹಿನ್ನಲೆಯಲ್ಲಿ ಜುಲೈ 13ರ ಭಾನುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ,‌ಕೈಗೊಂಡಿರುವ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಆಗಮನ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಈ ಕಾರ್ಯಕ್ರಮದ ಸಂದರ್ಭದಲ್ಲಿ…

Read More