ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಿಎಂ ಜೊತೆ ಫಲಪ್ರದ ಚರ್ಚೆ: ರಾಘವ್ ಅಣ್ಣಿಗೇರಿ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 1: ಉತ್ತರ ಕರ್ನಾಟಕದ ಜನತೆಯನ್ನು ಕಾಡುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘ ಹಾಗೂ ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ಅವರು, ಕೃಷ್ಣಾ ನದಿ ಮುಳುಗಡೆ ಪ್ರದೇಶದ ಸಾವಿರಾರು ಸಂತ್ರಸ್ತರು ಫಲವತ್ತಾದ ಕೃಷಿಭೂಮಿಯನ್ನು ಕಳೆದುಕೊಂಡಿದ್ದರೂ ಇಂದಿಗೂ ಸಮರ್ಪಕ ಪರಿಹಾರ ದೊರೆತಿಲ್ಲ. ಅವರಿಗೆ ನ್ಯಾಯಸಮ್ಮತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು…

Read More

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ನೀಡಿ: ಸ್ವಾಮೀಜಿಗಳಿಂದ ಸಿಎಂಗೆ ಮನವಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ.17:ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಬುಧವಾರ ಭೇಟಿ ನೀಡಿ ಮನವಿ ಮಾಡಿದರು. ಸರ್ವಧರ್ಮ…

Read More

ರಾಜ್ಯದಲ್ಲಿ ದಲಿತ ವ್ಯಕ್ತಿ ಸಿಎಂ ಆಗಬೇಕೆಂಬ ಧ್ವನಿ ನಿರಂತರವಾಗಿ ಎತ್ತುತ್ತೇನೆ- ಸಂಸದ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ರಾಜ್ಯದಲ್ಲಿ ದಲಿತ ಸಮಾಜಕ್ಕೆ ಸೇರಿದ ವ್ಯಕ್ತಿ ಸಿಎಂ ಆಗಬೇಕು ಎಂಬ ವಿಚಾರದ ಬಗ್ಗೆ ನಾನು ಕೊನೆಯವರೆಗೂ ಧ್ವನಿ ಎತ್ತುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿಜಯೇಂದ್ರ ಸೇರಿದಂತೆ ಯಾರೇ ಸಿಎಂ ಆದರೂ ನನಗೆ ಅಸಮಾಧಾನವಿಲ್ಲ.ಆದರೆ ದಲಿತರು ಸಿಎಂ ಆಗಬೇಕೆಂಬ ಧ್ವನಿಯನ್ನು ಕೊನೆಯವರೆಗೂ ಎತ್ತುತ್ತೇನೆ ಎಂದರು.ನಾನೇ ಸಿಎಂ ಆಗಬೇಕೆಂಬುದಿಲ್ಲ. ಯಾರೇ ದಲಿತ ನಾಯಕ ಸಿಎಂ ಆಗಲಿ ಎಂಬುದು ನನ್ನ ಆಸೆ. ದಲಿತರನ್ನು ಸಿಎಂ ಮಾಡುತ್ತಾರೋ…

Read More

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳ ನಿಧನಕ್ಕೆ ಸಿಎಂ ಸಂತಾಪ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 15:ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಸಿದ್ದರಾಮಾನಂದ ಪುರಿ ಮಹಾಸ್ವಾಮಿಗಳು ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಶ್ರೀಗಳು ದೈವಾಧೀನರಾದ ಸುದ್ದಿ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು,ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ…

Read More

ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಜ.9ರಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆ:ಡಿಸಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.27: ಜನವರಿ 9ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ…

Read More

ಶಾಮನೂರ ನುಡಿನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ದಾವಣಗೆರೆ, ಡಿ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಪಡೆದರು.ಬಳಿಕ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ್ ಖಂಡ್ರೆ ಸೇರಿ ಹಲವು ಮಂದಿ ಸಚಿವರು, ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಸರ್ಕಾರಿ ವೈದ್ಯಕೀಯ ಕಾಲೇಜ್:ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ಸಾರಿಗೆ ನೌಕರರ ಅನಿರ್ದಿಷ್ಟ ಮುಷ್ಕರ: ಪ್ರಯಾಣಿಕರ ಪರದಾಟ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದರಿಂದ ರಾಜ್ಯದ ಎಲ್ಲೆಡೆಯಂತೆ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.ನಿನ್ನೆಯಷ್ಟೇ ಸಾರಿಗೆ ನೌಕರರ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಮಾತುಕತೆಗಳು ವಿಫಲವಾಗಿದ್ದರಿಂದ ಸಾರಿಗೆ ಮುಷ್ಕರ ಇಂದಿನಿಂದ ಆರಂಭಗೊಂಡಿದೆ.ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದ್ದರಿಂದ ವಿಜಯಪುರ ಜಿಲ್ಲೆಯ ಯಾವುದೇ ಬಸ್ ನಿಲ್ದಾಣದಲ್ಲಿ ಬಸ್ ಓಡಾಟ ಕಂಡು ಬರಲಿಲ್ಲ. ವಿಜಯಪುರ…

Read More