ಮಕ್ಕಳು ಶಾಲೆಯಿಂದ‌‌ ಹೊರಗುಳಿಯದಂತೆ‌ ನೋಡಿಕೊಳ್ಳಿ: ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 6: ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಜೀವನದಲ್ಲಿ ಸಾಧನೆ ಮಾಡುವಂತೆ‌ ಅಧಿಕಾರಿಗಳು‌ ಮಕ್ಕಳಿಗೆ ಪ್ರೇರೆಪಿಸುವ ಮೂಲಕ ಪೋಷಕರಿಗೆ ಅರಿವು ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್‌ ಅಹಮದ್ ಅಧಿಕಾರಿಗಳಿಗೆ ಸೂಚಿಸಿದರು.‌ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಈ‌ ಕುರಿತು ಪೋಷಕರಿಗೆ ತಿಳಿ ಹೇಳುವ ಮೂಲಕ ಶಿಕ್ಷಣದ ಮಹತ್ವವನ್ನು‌ ತಿಳಿಸಬೇಕು. ತನ್ಮೂಲಕ‌ ಮಕ್ಕಳು…

Read More

ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More

ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಹೊಂದಬೇಕು-ಶಶಿಧರ ಕೋಸಂಭೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.12: ಮಕ್ಕಳು ಶಾಲಾ ಹಂತದಲ್ಲಿಯೇ ವಿಷಯ ಗ್ರಹಿಕೆಗೆ ಪ್ರತಿಯೊಂದನ್ನು ಪ್ರಶ್ನಿಸುವ ಮುಕ್ತ ಅವಕಾಶ ಇರುವುದರಿಂದ ಎಲ್ಲ ಅರಿಯಬೇಕೆಂಬ ಎಂಬ ಕುತೂಹಲಿಗಳಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಭೆ ಅವರು ಹೇಳಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ…

Read More

ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿ-ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್,ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜ. 1 ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ…

Read More

ನಾಗಠಾಣ: ವಿಶೇಷ ಸಾಧಕ ಮಕ್ಕಳಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ವಿಶೇಷ ಸಾಧಕ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಕೆಳದಿ ಚನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 1 ನೇ ವರ್ಗದ ವಿದ್ಯಾರ್ಥಿನಿಯರಾದ ಕು.ಅನುಶ್ರೀ ಹಾಗೂ ಕು.ಶ್ರೀನಿಧಿ ಬಂಡೆ ಮತ್ತು ಅರೇಬಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಫಲಕನಾಜ ಶಹರ ಅವರನ್ನು ಶಾಲೆಯ ವತಿಯಿಂದ…

Read More

ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ…

Read More

ಮಕ್ಕಳನ್ನು ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಿ: ಬಿಇಒ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ಬಬಲೇಶ್ವರ, ಡಿ. 5: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಿ ಪ್ರಬುದ್ದ ನಾಗರಿಕರನ್ನಾಗಿ ನಿರ್ಮಾಣ ಮಾಡಬೇಕು ಎಂದು ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ತಾಲ್ಲೂಕಿನ ಕಾಖಂಡಕಿ ಗ್ರಾಮದ ನಂದಗೋಕುಲ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತಿ ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣ ವಲಯ ವಿಜಯಪುರ ಸಹಯೋಗದಲ್ಲಿ ಶುಕ್ರವಾರ ನಡೆದ ೨೦೨೫-೨೬ ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ…

Read More

ಹೆರಿಟೇಜ್ ರನ್: ವಿವಿಧ ವಿಭಾಗಗಳ ಓಟ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 5: ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಶುಕ್ರವಾರ ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳ ಓಟ ಹಾಗೂ ಮಾಧ್ಯಮ ಪ್ರತಿನಿಧಿಗಳ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಓಟಗಾರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.ಬೆಳಿಗ್ಗೆ ಎಂಟು ಗಂಟೆಗೆ ಪ್ರಾರಂಭವಾದ ನಾನಾ ವಿಭಾಗಗಳ ಓಟಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ವೃಕ್ಷಥಾನ್ ಧ್ವಜ ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ ಏಳು…

Read More

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು; ಬಿಇಓ ಬಸವರಾಜ ತಳವಾರ

ಸಪ್ತಸಾಗರ ವಾರ್ತೆ, ತಿಕೋಟಾ, ಡಿ. 4: ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಬೇಕು ಎಂದು ವಿಜಯಪುರ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.ಬಬಲೇಶ್ವರ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ಸಹಯೋಗದೊಂದಿಗೆ ನಡೆದ ವಿಶ್ವ ವಿಕಲಚೇತನ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ತೀರ್ಮಾನದ ಅನುಸಾರ ಈ ಕಾರ್ಯಕ್ರಮ ನಡೆದಿದೆ. ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟಾನ ಕಂಪನಿ…

Read More

ಸುಂದರ ಆಲೋಚನೆಗಳಿಂದ ಸುಭದ್ರ ವ್ಯಕ್ತಿತ್ವ: ಕುಮಾರಿ ಮಧುಮತಿ ಅಳ್ಳಗಿ

ಸಪ್ತಸಾಗರ ವಾರ್ತೆ ವಿಜಯಪುರ, ನ. 14: ಇಲ್ಲಿನ ಆದರ್ಶ ನಗರದ ಎಕ್ಸಲಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಜವಾಹರಲಾಲ್ ನೆಹರು ಅವರ ಜನ್ಮದಿನದ ನಿಮಿತ್ತ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಹಿಂದಿನ ವಿದ್ಯಾರ್ಥಿನಿ ಕುಮಾರಿ ಮಧುಮತಿ. ಆರ್. ಅಳ್ಳಗಿ, ಮಾತನಾಡಿ, ಬಡತನವು ಓದಿಗೆ ಎಂದೂ ಅಡ್ಡಿಯಾಗಲಾರದು. ವಿದ್ಯಾರ್ಥಿಗಳು ಕಲಿಕೆಯ ದಿನಗಳಲ್ಲಿ ಅತಿರಂಜಿತ ನಾಗರಿಕ ಸೌಲಭ್ಯಗಳಿಗೆ ಮನಸ್ಸು ಸೋಲದೆ ಏಕಾಗ್ರತೆಯಿಂದ ಅಧ್ಯಯನ ಮಾಡಿದಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಬಹುದು. ಸುಂದರ ಆಲೋಚನೆಗಳು ಮಾತ್ರ ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸುಭದ್ರಗೊಳಿಸುತ್ತವೆ….

Read More