ಕಾರ್ಮಿಕ ಕಾಯಿದೆ ವಿರುದ್ಧ ಕರಾಳ ದಿನಾಚರಣೆ: ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 1 : ನಾಲ್ಕು ಕಾರ್ಮಿಕ ಕಾಯಿದೆಗಳ ವಿರುದ್ದ 2025ರ ಏಪ್ರಿಲ್ ಒಂದರಂದು ಕರಾಳ ದಿನ ಆಚರಿಸಲು ಕೇಂದ್ರ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಕ್ಷೇತ್ರೀಯ ಮಹಾಸಂಘಗಳು ಮತ್ತು ಸಂಘಗಳ ಜಂಟಿ ವೇದಿಕೆಯು ಕರೆ ನೀಡಿದರ ಹಿನ್ನೆಲೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮುಂದೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ವತಿಯಿಂದ ಕರಾಳ ದಿನ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಿಐಟಿಯು ಸಂಚಾಲಕ ಲಕ್ಷ್ಮಣ ಹಂದ್ರಾಳ ಮಾತನಾಡಿ, ಏಪ್ರಿಲ್ ಒಂದರಂದೇ ಕೇಂದ್ರ ಸರ್ಕಾರ ನಾಲ್ಕು…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More