ಕಾಂಗ್ರೆಸಿನಲ್ಲಿ ಸಿಎಂ ಕುರ್ಚಿಗೆ ವ್ಯಾಪಾರ ನಡೆದಿದೆ- ಯತ್ನಾಳ್ ಆರೋಪ

ಸಪ್ತಸಾಗರ ವಾರ್ತೆ ವಿಜಯಪುರ, ಜು. 12ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ದೆಹಲಿಯಲ್ಲಿ ಕುಳಿತಿದ್ದಾರೆ ಎಂದು ಟೀಕಿಸಿದರು.ಡಿಕೆಶಿ ಹಾಗೂ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಎಷ್ಟು ಕೋಟಿ ಕೊಡುತ್ತಾರೆ. ಮೂರನೇ ವ್ಯಕ್ತಿ ಎಷ್ಟು ಕೋಟಿ ಕೊಡುಬಹುದು ಎನ್ನುವ ವ್ಯಾಪಾರ (ಆಕ್ಷನ್) ನಡೆದಿದೆ ಎಂದು ಛೇಡಿಸಿದರು.ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಆಧಿಕಾರದಲ್ಲಿ ಇಲ್ಲ. ಕಾಂಗ್ರೆಸ್…

Read More

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

ಜು. ೧೪ರಂದು ಇಂಡಿಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ-ಲೋಕಾರ್ಪಣೆ: ಶಾಸಕ ಯಶವಂತರಾಯಗೌಡ ಪಾಟೀಲ

Read More