ಮನೆಯ ಮೇಲ್ಛಾವಣೆ ಕುಸಿದು ವೃದ್ಧೆ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 21:ಮನೆಯ ಮೇಲ್ಚಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾಗಿರುವ ದುರಂತಜಿಲ್ಲೆಯ ನಿಡಗುಂದಿ ಪಟ್ಟಣದಗೌರೀಶ್ವರ ದೇವಸ್ಥಾನ ಬಳಿ ಗುರುವಾರ ನಸುಕಿನಲ್ಲಿ ನಡೆದಿದೆ.ನಿಡಗುಂದಿ ನಿವಾಸಿ ಮಹಾದೇವಿ ವಾರದ (55) ಮೃತಪಟ್ಟ ಮಹಿಳೆ.ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಚಾವಣಿ ಕುಸಿದು ಈ ಅವಘಡ ಸಂಭವಿಸಿದೆ.ನಸುಕಿನ ಜಾವ ಮನೆಯ ಮೇಲ್ಚಾವಣಿ ಕುಸಿದು ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.ಮನೆಯ ಹೊರಗೆ ಮಲಗಿದ್ದ ಪತಿಶಿವಾನಂದ ಅಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾದೇವಿ…

Read More