ಕಾಲೇಜ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 19:2026-27ನೇ ಸಾಲಿಗೆ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಪಿಯುಸಿ ದಾಖಲಾತಿಗೆ ವಿಜ್ಞಾನ(ಪಿಸಿಎಂಬಿ), ವಾಣಿಜ್ಯ ಮತ್ತು ಕಲಾ ವಿಭಾಗಕ್ಕೆ ಅಲ್ಪಸಂಖ್ಯಾತರ ಸಮುದಾಯ ಶೇ.75 ಹಾಗೂ ಇತರೆ ಸಮುದಾಯದವರಿಂದ ಶೇ.25 ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 1 ಅರ್ಜಿ ಸಲ್ಲಿಕೆಗೆ‌ ಕೊನೆಯ ದಿನವಾಗಿದ್ದು, ಹಾಗಾಗಿ ಜೂ. 1 ರೊಳಗಾಗಿ‌ ಅರ್ಜಿಯನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ಇಲ್ಲಿಗೆ ಸಲ್ಲಿಸಬಹುದಾಗಿದೆ.‌ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಜಿಲ್ಲಾ ಕಚೇರಿ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More