ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More