ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೋಮುವಾದಿಗಳ ವಿರುದ್ದ ನಿರಂತರ ಹೋರಾಟ: ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಮೇ. 28:ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಿಸಿದರು.ಮಧ್ಯಾಹ್ನ 2-30ಕ್ಕೆ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ ರಾಜೀನಾಮೆ ಸಲ್ಲಿಸಿದ ಬಳಿಕ ಬೆಂಗಳೂರಿನ ಅವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ನಾನು ಯಾರ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿಲ್ಲ. ಸ್ವಯಂಪ್ರೇರಿತನಾಗಿ ರಾಜೀನಾಮೆ ನೀಡಿದ್ದೇನೆ.ಹೈಕಮಾಂಡಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.ವರಿಷ್ಠರಿಂದ ನನಗೆ ರಾಷ್ಟ್ರ ರಾಜಕಾರಣಕ್ಕೆ ಆಫರ್ ಬಂದಿದೆ. ವರಿಷ್ಠರು ರಾಜ್ಯಸಭಾಕ್ಕೆ ಬರಲು ಆಹ್ವಾನ ನೀಡಿದ್ದಾರೆ. ಆದರೆ ನನಗೆ ರಾಷ್ಟ್ರ…

Read More