ನಾಳೆ ಕುರುಬ ಸಮಾಜದ ಸಭೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ. 22ರಿಂದ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕುರುಬ ಸಮಾಜದ ಪೂರ್ವಭಾವಿ ಸಭೆಯನ್ನು ಸೆ. 18ರಂದು ಬೆಳಗ್ಗೆ 11-30 ಗಂಟೆಗೆ ಮಧುವನ ಹೋಟೆಲ್ ಸಭಾಂಗಣದಲ್ಲಿ ಕರೆಯಲಾಗಿದೆ.ಗಣತಿದಾರರು ತಮ್ಮ ಮನೆಗೆ ಬಂದಾಗ ಸರ್ಕಾರದಿಂದ ಸಾಮಾಜಿಕ, ಶಿಕ್ಷಣ, ಆರ್ಥಿಕ ಹಾಗೂ ಉದ್ಯೋಗ ಇತ್ಯಾದಿ ಸರ್ಕಾರದ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ನಮ್ಮ ಸಮಾಜದ ಬಂಧುಗಳು ಧರ್ಮ ಕಾಲಂ 8″ರಲ್ಲಿ ಹಿಂದೂ ಎಂದು…