ಚೀಟಿ ಕಂಪನಿ :ಆಕ್ಷೇಪಣೆ ಆಹ್ವಾನ

ಸಪ್ತಸಾಗರವಾರ್ತೆ,ವಿಜಯಪುರ,ಮಾ.23:ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸದೇ ಇರುವ ಹಾಗೂ ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರುತಿಳಿಸಿದ್ದಾರೆ.ಈ ಪ್ರಕಟಣೆ ಹೊರಡಿಸಿದ 07 ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರಮನ್‌ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಬಹುದಾಗಿದೆ.ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಒಟ್ಟು 38 ಚೀಟಿ ನಿಧಿಗಳ ಕಂಪನಿಗಳಿದ್ದು…

Read More

ಟೊಯೊಟಾ ಕಿರ್ಲೋಸ್ಕರ್ ಕಂಪನಿ ಅನುದಾನ ದಾನದಷ್ಟೇ ಶ್ರೇಷ್ಠ:ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 8: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು…

Read More