ಏರ್ ಗನ್ ಶೂಟಿಂಗ್ ಸ್ಪರ್ಧೆಯಲ್ಲಿ ಸಾಯಿ ಶ್ರವಣ ಕಂಕನವಾಡಿ ಪ್ರಥಮ
Sai Shravan Kankanawadi secured first place in the air gun shooting competition.
Sai Shravan Kankanawadi secured first place in the air gun shooting competition.
ಸಪ್ತಸಾಗರ ವಾರ್ತೆ ವಿಜಯಪುರ,ಸೆ. 7:ಗಣಪತಿ ವಿಸರ್ಜನೆ ವೇಳೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಹಾಗೂ ಗಾಯಗೊಂಡ ಇಬ್ಬರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ದೊರಕಿಸಿ ಕೊಡುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲರಿಗೆ ಮರಾಠಿ ಸೇವಾ ಸಂಘದ ಅಧ್ಯಕ್ಷ ಜ್ಯೋತಿರಾಮ ಪವಾರ ಮನವಿ ಮಾಡಿಕೊಂಡಿದ್ದಾರೆ.ತಾವು ಈ ಹಿಂದೆ ಡೋಬಳೆ ಗಲ್ಲಿ ವಾಡ್೯ನಂ. 2 ರಿಂದ ನಗರ ಸಭೆಯ ಅಧ್ಯಕ್ಷರು ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸಿರುವಿರಿ.ಗಣೇಶ ವಿಸ೯ಜನೆ ವೇಳೆ ಹೆಸ್ಕಾಂ ನಿಲ೯ಕ್ಷ್ಯದಿಂದ ಹಾಗೂ…
ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿಯಲ್ಲಿರುವ ಬಿ.ಎಲ್.ಡಿ.ಇ ಸ್ಪೋರ್ಟ್ ಅಕಾಡೆಮಿಯ ವಿದ್ಯಾರ್ಥಿಗಳು 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ 79 ನಿಮಿಷಗಳ ಸತತ ಸ್ಕೇಟಿಂಗ್ ನಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.ಯುನೈಟೆಟ್ ಸ್ಟೇಟ್ ಆಫ್ ಅಮೇರಿಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್, ಜೀನಿಯಸ್ ಇಂಡಿಯನ್ ಬುಕ್ ಆಫ್ ವರ್ಡ್ಲ್ ರೆಕಾರ್ಡ್ಸ್ ಮತ್ತು ಯು. ಎನ್. ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಜಂಟಿಯಾಗಿ ಶುಕ್ರವಾರ ದೇಶಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಸ್ಕೇಟಿಂಗ್ ಆಯೋಜಿಸಿತ್ತು….
ಸಪ್ತಸಾಗರ ವಾರ್ತೆ, ವಿಜಯಪುರ, ಆ. 13: ತಾಲೂಕಿನ ರಂಭಾಪುರ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಉತ್ಸವದ ಪೂರ್ವಭಾವಿಯಾಗಿ ರೈತರಿಗಾಗಿ ಜೋಡು ಕುದುರೆ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು.ಸ್ಪರ್ಧೆಯಲ್ಲಿ ವಿಜೇತರಾದ ರೈತರಿಗೆ ಊರಿನ ಹಿರಿಯರು, ಯುವಕರು ಬಹುಮಾನಗಳನ್ನು ವಿತರಿಸಿದರು.ಸಂಗನಗೌಡ ಪಾಟೀಲ, ಈರನಗೌಡ ಪಾಟೀಲ, ಧರೆಪ್ಪ ಪೂಜಾರಿ, ಶರಣು ಪೂಜಾರಿ, ಶ್ರೀಶೈಲ ಲೋಗಾವಿ, ಕೆಂಚಪ್ಪ ಲೋಗಾವಿ, ಸಂತೋಷ ಮೆಂಡೆಗಾರ, ರಾಮನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾಆಗ ಅಂಗಸಂಸ್ಥೆಯಾದ ರಾಜ್ಯ ಯೋಗಾಸನ ಕ್ರೀಡಾ ಸಂಸ್ಥೆ, ಜಿಲ್ಲಾ ಹಾಗೂ ರಾಜ್ಯ ಮತು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಈ ನಿಮಿತ್ತ ಆಗಸ್ಟ್ 3ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸ ಗಂಗೋತ್ರಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸ್ಪರ್ಧಾಳುಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನು…