ಶೀತಲಗೃಹ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.13:ತಿಕೋಟಾ ತಾಲ್ಲೂಕಿನ ತೊರವಿ ಗ್ರಾಮದ ಬಳಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ಶೀತಲಗೃಹಕ್ಕೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.ಒಟ್ಟು 141 ಎಕರೆ ಗುಂಟೆ ವಿಸ್ತೀರ್ಣ ಹೊಂದಿರುವ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಆವರಣದಲ್ಲಿ ತಂತಿಬೇಲಿ, ರಸ್ತೆ ಹಾಗೂ 10 ಬೋರ್‌ವೆಲ್‌ಗಳ ವ್ಯವಸ್ಥೆ ಮಾಡಲಾಗಿದೆ. ನಬಾರ್ಡ್ ಯೋಜನೆಯಡಿ ಸುಮಾರು 10 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣವಾಗುತ್ತಿದ್ದು, ಇನ್ನೂ 2ರಿಂದ 3 ತಿಂಗಳಲ್ಲಿ ಕಾಮಗಾರಿ…

Read More