ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More

ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ: ಹೊನಮೋಡೆ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಸುಪ್ರೀಂಕೋರ್ಟ್ ಸಿಜೆಐ ಮೇಲೆ ಶೂ ಎಸೆತ ಪ್ರಕರಣವನ್ನುಜಿಲ್ಲಾ ಶಿವಶರಣ ಸಮಗಾರ ಹರಳಯ್ಯಸಮಾಜದ ಮುಖಂಡ ವಸಂತ ಹೊನಮೋಡೆ ತೀವ್ರವಾಗಿ ಖಂಡಿಸಿದ್ದಾರೆ.ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಸಿಜೆಐ ಬಿ. ಆರ್. ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ಹಿರಿಯ ವಕೀಲ ನ್ಯಾಯಾಲಯ ಸಭಾಂಗಣದಲ್ಲಿ ಶೂ ಎಸೆದು ಭಾರತದ ಉಚ್ಛ ನ್ಯಾಯಾಲಯಕ್ಕೆ ಹಾಗೂ ಭಾರತದ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ತೀವ್ರ ಅವಮಾನ ಮಾಡಿದ್ದು, ಈ ನ್ಯಾಯವಾದಿಗೆ ಕಠಿಣ…

Read More