ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More